ಪೋಸ್ಟ್‌ಗಳು

ಸೆಪ್ಟೆಂಬರ್, 2021 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಸರ್ವಪಲ್ಲಿ ರಾಧಾಕೃಷ್ಣನ್ (1888- 1975)

ಇಮೇಜ್
  ಜನನ ಹಾಗೂ ಬಾಲ್ಯ: -> ದಕ್ಷಿಣ ಭಾರತದ ತಮಿಳುನಾಡಿನ 'ತಿರುತ್ತಣಿ' ಎಂಬಲ್ಲಿ ಸೆಪ್ಟೆಂಬರ್ 5, 1888 ರಲ್ಲಿ ಜನನ. -> ತಂದೆ-ಸರ್ವಪಲ್ಲಿ ವೀರಸ್ವಾಮಿ,  ತಾಯಿ- ಸೀತಮ್ಮ. ವಿದ್ಯಾಭ್ಯಾಸ: -> ಸ್ಕಾಲರ್ ಶಿಪ್ ಪಡೆದುಕೊಂಡೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮುಗಿಸಿದರು. -> ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನಲ್ಲಿ 'ತತ್ವಜ್ಞಾನ' ವಿಷಯದ ಮೇಲೆ ಬಿಎ ಮತ್ತು ಎಂಎ ಪದವಿಯನ್ನು ಪಡೆದರು. ವಿವಾಹ: -> ತಮ್ಮ 16ನೇ ವಯಸ್ಸಿನಲ್ಲಿ ಶಿವಕಾಮಮ್ಮ ಎಂಬುವವರನ್ನು ವಿವಾಹವಾದರು. ಸಾಮಾಜಿಕ ಹಾಗೂ ರಾಜಕೀಯ ಸೇವೆ: -> 1909 ರಲ್ಲಿ ಮದ್ರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸಹಾಯಕ ಉಪನ್ಯಾಸಕರಾಗಿ ಸೇವೆಯನ್ನಾರಂಭಿಸಿದರು. -> 1918 ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ತತ್ವಜ್ಞಾನ ವಿಭಾಗದ ಉಪನ್ಯಾಸಕರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸಿದರು. -> 1931 ರಲ್ಲಿ ಆಂಧ್ರ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಆಯ್ಕೆಗೊಂಡು ಐದು ವರ್ಷ ಕಾಲದ ಸೇವೆಯಲ್ಲಿ ಸಾಕಷ್ಟು ಸುಧಾರಣೆಗಳನ್ನು ಕೈಗೊಂಡರು. -> 1939 ರಲ್ಲಿ ಬನಾರಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಕಾರ್ಯನಿರ್ವಹಿಸಿದರು. -> 1949 ರಲ್ಲಿ ಸೋವಿಯತ್ ರಷ್ಯಾಕ್ಕೆ ಭಾರತದ ರಾಯಭಾರಿಯಾಗಿ ನೇಮಕಗೊಂಡರು. -> ಭಾರತದ ಮೊಟ್ಟಮೊದಲ ಉಪರಾಷ್ಟ್ರಪತಿಯಾಗಿ ಆಯ್ಕೆಗೊಂಡರು.ಈ ಸಂದರ್ಭದಲ್ಲಿ ಮೈಸೂರು ಕಾಲೇಜಿನ ವಿದ್ಯಾರ್ಥಿಗಳು ಅಲಂಕಾರಿಕ ಸಾರ